Category: ವಿಶೇಷ ದಿನ

5

ಗಜವದನಾ ಗುಣ ಸದನ

Share Button

ಶ್ರಾವಣ ಮುಗಿಯುತ್ತಿದ್ದಂತೆ ಭಾದ್ರಪದ ಮಾಸ ಪ್ರಾರಂಭಗೊಳ್ಳುತ್ತಿದೆ. ಈ ಮಾಸದ ಮೊದಲ ಹಬ್ಬವೇ ಚೌತಿ. ಯಾವುದೇ ಕಾರ್ಯಕ್ಕೆ ಮೊದಲಾಗಿ ಪ್ರಾರ್ಥಿಸುವುದು ಮಾತ್ರವಲ್ಲ ನಾವು ಪ್ರತಿನಿತ್ಯವೂ ಮೊದಲು ವಂದಿಸುವುದು ಗಣಪತಿಗೆ. ಪ್ರಾರ್ಥಿಸುವಾಗ ದೀಪ ಯಾಕೆ ಬೆಳಗುತ್ತೇವೆ!? ಮೊದಲನೆಯದಾಗಿ ಕತ್ತಲೆ ಹೋಗಲಾಡಿಸುವ ಶಕ್ತಿ ದೀಪಕ್ಕಿದೆ. ಹಾಗೆಯೇ ಜೀವನದಲ್ಲಿ ಸಿರಿ-ಸಂಪತ್ತು, ಸುಖ -ಸಂತೋಷಗಳನ್ನು...

8

ಗೌರಿ ಗಣೇಶಂ ಭಜೇ

Share Button

ಜಿಟಿಜಿಟಿ ಮಳೆಯು ಸುರಿದು ಕೆಲವು ಕಡೆ ಅವನಿ, ಕೆರೆಕಟ್ಟೆ, ನದಿಗಳೆಲ್ಲಾ ಸಂಭ್ರಮದಿ ಕೂಡಿದೆ. ಮತ್ತೆ ಕೆಲವು ಕಡೆ ಈಗ ಮಳೆ ಶುರುವಾಗಿದೆ. ಇನ್ನೂ ಕೆಲವು ಕಡೆ ಮಳೆ ಹೆಚ್ಚಾಗಿ ಅವಘಡ ಸಂಭವಿಸಿದೆ. ಇನ್ನೂ ಕೆಲವು ಕಡೆ ಮಳೆಯ ಸುಳಿವಿಲ್ಲ. ಇದು ಏನೇ ಇದ್ದರೂ ಹಬ್ಬಗಳು, ಪೂಜಾ ವ್ರತಗಳು...

4

ಆನೆ ಬಂತೊಂದಾನೆ,ನೋಡ ಬನ್ನಿ ಆನೆ…

Share Button

(ಆಗಸ್ಟ್ 12 “ವಿಶ್ವ ಆನೆ ದಿನ” ಈ ಪ್ರಯುಕ್ತ ಲೇಖನ.) “ಆನೆ” ಎಂಬ ಎರಡಕ್ಷರ ನೋಡಿದೊಡನೆ ನಮಗೆ ಅದರ ಸಾಂಸ್ಕೃತಿಕ ವೈಭವ ಒಮ್ಮೆಲೇ ನೆನಪಾಗುತ್ತದೆ. ಹಲವು ವಿಷಯಗಳಿಗೆ ಆನೆ ಅತ್ಯುತ್ತಮ ಉದಾಹರಣೆಯಾಗಿದೆ.ಇತ್ತೀಚೆಗೆ ತಾನೇ ಹುಲಿಗಣತಿಯಲ್ಲಿ ನಮ್ಮ ಕರ್ನಾಟಕ ಭಾರತದಲ್ಲಿ ಎರಡನೇ ಸ್ಥಾನ ಪಡೆದಿತ್ತು. ಈಗ ಮತ್ತೊಂದು ಹೆಮ್ಮೆಯ...

14

ಜೀವಿಗಳ ಹೃನ್ಮನಗಳನ್ನು ಬೆಸೆಯುವ ಅಪೂರ್ವ ಕೊಂಡಿ ಸ್ನೇಹ.

Share Button

ಸ್ನೇಹ ಎಂಬ ಎರಡು ಅಕ್ಷರದ ಪದವು ವಿಶಾಲವಾಗಿ ಹರಡಿಕೊಂಡಿರುವ ಆತ್ಮೀಯ ಸಂಬಂಧಗಳನ್ನು ಪರಿಚಯಿಸುತ್ತದೆ. ವಿಜ್ಞಾನದ ಮಾಹಿತಿಯ ಪ್ರಕಾರ ಶುದ್ಧವಾದ ನೀರಿಗೆ ಬಣ್ಣವಿಲ್ಲ, ವಾಸನೆಯಿಲ್ಲ, ರುಚಿಯಿಲ್ಲ ಎಂದೆಲ್ಲ ಹೇಳಲಾಗುತ್ತದೆ. ಅದೇ ರೀತಿಯಲ್ಲಿ ಶುದ್ಧ ಸ್ನೇಹಸಂಬಂಧಕ್ಕೆ ಲಿಂಗಭೇದ, ವರ್ಣಭೇದ, ಸಿರಿತನ-ಬಡತನದ ಭೇದ, ಸಾಮಾಜಿಕ ಅಂತಸ್ಥುಗಳ ಭೇದ ಯಾವುವೂ ಇಲ್ಲ. ಅದಕ್ಕೆ...

3

ಶರಣೆಂಬೆ ವರಮಹಾಲಕ್ಷ್ಮಿ

Share Button

ಈ ಬಾರಿ ಅಧಿಕಮಾಸ ಇರುವುದರಿಂದ ನಿಜಶ್ರಾವಣದಲ್ಲೇ ನಾವು ಈ ದೇವಿಯ ವ್ರತವನ್ನು ಆಚರಿಸುತ್ತೇವೆ.  ವಿಷ್ಣು ಪತ್ನಿಯನ್ನು ಆರಾಧಿಸುವ ಇಂದಿನ ದಿನವನ್ನು  “ವರಮಹಾಲಕ್ಷ್ಮಿ ವ್ರತ” ಎಂದು ಕರೆಯಲಾಗುತ್ತದೆ. “ಶುಕ್ಲೇ ಶ್ರಾವಣಿಕೇ ಮಾಸೇ     ಪೂರ್ಣಿಮೋಪ್ತಾನ್ತ್ಯಭಾರ್ಗವೇವರಲಕ್ಷ್ಮ್ಯಾ ವ್ರತಂ ಕಾರ್ಯಂ ಸರ್ವಸಿದ್ಧಿ ಪ್ರದಾಯಕಂ”” ನಭೋ ಮಾಸೇ ಪೂರ್ಣಿಮಾಯಾಂ ಅಂತಿಕಸ್ಥೇ ಭೃಗೋರ್ದಿನೇಮತ್ಪೂಜಾ ತತ್ರ ಕರ್ತವ್ಯಾ...

4

ಅಂತರಾಷ್ಟ್ರೀಯ ಯೋಗ ದಿನಾಚರಣೆ

Share Button

ಜೂನ್ 21 ಎಂದರೆ ಏನೋ ಒಂದು ರೀತಿಯಲ್ಲಿ ಮೈಮನಗಳಿಗೆ ರೋಮಾಂಚನವಾಗುತ್ತದೆ!. ಏಕೆಂದರೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ. ಸಾಂಕೇತಿಕವಾಗಿ ಈ ದಿನವನ್ನು ಯೋಗ ದಿನಾಚರಣೆ ಎಂದು ಆಚರಿಸುತ್ತೇವೆ. ಆದರೆ ವರ್ಷಪೂರ್ತಿ ಯೋಗ ಮಾಡುತ್ತಾ, ತಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಂಡ ಲಕ್ಷಾಂತರ ಮಂದಿ ಇದ್ದಾರೆ. ಅವರು ತಮ್ಮ ಜೊತೆಯಲ್ಲಿ ಇತರರಿಗೂ ಕೂಡ...

2

ಭೂಮಿಯ ಸ್ವತ್ತು..

Share Button

ಪುಟ್ಟ ಹಳ್ಳಿಯಲೊಂದು ಇಪ್ಪತ್ತು ಮಕ್ಕಳಿರುವ ಪುಟ್ಟ ಶಾಲೆ.  ಈ ಶಾಲೆಯಲ್ಲಿ ಒಬ್ಬರು ಲಕ್ಷ್ಮಿ ಎನ್ನುವ ಶಿಕ್ಷಕಿ ಪರಿಸರದ ಬಗ್ಗೆ ಅತೀವ ಕಾಳಜಿಯಿಂದ ಮಕ್ಕಳಿಗೆ ಪಾಠ ಬೋಧಿಸುತ್ತಿದ್ದರು. ಅದಕ್ಕೆ ತಕ್ಕಹಾಗೆ ಎಲ್ಲೆಲ್ಲಿಂದನೊ ತಂದು ಮರಗಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದರು. ಹಾಗೇ ತಾವೇ ನಿಂತು ನೀರುಹಾಕುತ್ತಿದ್ದರು.  ಬಿಡುವು ಸಿಕ್ಕಾಗೆಲ್ಲ ಪರಿಸರ ಗೀತೆ,ಕಥೆಗಳನ್ನು...

5

ಈ ಜಗವೇ ನಾಟಕರಂಗ——!

Share Button

(ಮಾರ್ಚ್ 27ರಂದು ವಿಶ್ವ ರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ) ‘ಜಗದೀಶನಾಳುವ ಜಗವೇ ನಾಟಕರಂಗ’ ಎಂಬ ಚಿತ್ರಗೀತೆಯನ್ನು ಬಾಲ್ಯದಲ್ಲಿ ಕೇಳಿರುವವರು ಹಾಗೂ ಬಾನುಲಿಯ ಮೂಲಕ ಹಾಗೂ ರಂಗಭೂಮಿಯ ಮೇಲೆ ನಾಟಕಗಳನ್ನು ಆಡಿದವರಿಗೆ, ಸೂತ್ರದ ಬೊಂಬೆಯನ್ನು ಆಡಿಸುವ ಗೊಂಬೆಕಾರರನ್ನು ನೋಡಿದಾಗ ಖಂಡಿತ ಅನಿಸುತ್ತದೆ. ‘ಈ ಪ್ರಪಂಚವೇ ಒಂದು ರಂಗಭೂಮಿ, ಆ ದೇವರೇ...

4

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ?

Share Button

ಸ್ತ್ರೀ ಪರ ಲೇಖನಗಳನ್ನು ಬರೆದು ಅವಳ ಮೇಲಾಗುತ್ತಿರುವ ದೌರ್ಜನ್ಯ ಅನ್ಯಾಯಗಳ ಬಗ್ಗೆ ಬರೆಯುವಾಗ ಗೆಳತಿ ಮಂಜುಳಾಕುಮಾರಿ ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಳು. ಗಂಡು ಮಕ್ಕಳ ಬಗೆಗಿನ ಪಕ್ಷಪಾತ ಭಾವನೆಯಾಗಲಿ ಮನೆಗೆ ಬಂದ ಸೊಸೆಯ ಮೇಲಿನ ಹಿಂಸಾತ್ಮಕ ಪ್ರವೃತ್ತಿಯಾಗಲಿ ಇವೆಲ್ಲವೂ ಮನೆಗಳಲ್ಲಿ ಬೇರೂರುವುದು ಮನೆಯ ವಾತಾವರಣದಿಂದ...

5

‘ಮೈಸೂರು ಆಕಾಶವಾಣಿ’ಯೊಂದಿಗೆ ಸುಮಧುರ ಬಾಂಧವ್ಯದ ಬೆಸುಗೆ: ‘ಸಮುದ್ಯತಾ ಕೇಳುಗರ ಬಳಗ!’.

Share Button

ಎಷ್ಟೇ ತಂತ್ರಜ್ಞಾನ ಮುಂದುವರಿದಿದ್ದರೂ ಕೂಡ ಸಂಪರ್ಕ ಮಾಧ್ಯಮಗಳಲ್ಲಿ “ಆಕಾಶವಾಣಿ” ಇವತ್ತಿನವರೆಗೂ ಕೂಡ ತನ್ನತನವನ್ನು ಕಾಯ್ದುಕೊಂಡಿದೆ. ವರ್ಷದಿಂದ ವರ್ಷಕ್ಕೆ… ಒಂದಲ್ಲ ಒಂದು ರೀತಿಯಲ್ಲಿ….. ಸದಭಿರುಚಿಯ ಕಾರ್ಯಕ್ರಮಗಳ ಸವಿ, ಸಿಹಿ ಹೂರಣದ ಮಹಾಪೂರವನ್ನು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಕೇಳುಗರಿಗೆ  ಉಣಬಡಿಸುತ್ತಾ, ತಾನು ಬೆಳೆದು, ಕೇಳುಗ ವರ್ಗದವರನ್ನು ಕೂಡ ಬೆಳೆಸುತ್ತಿರುವ...

Follow

Get every new post on this blog delivered to your Inbox.

Join other followers: