Author: B.R.Nagarathna
ಪುಸ್ತಕಾವಲೋಕನ ‘ಉತ್ತರಕಾಂಡ’ : ಲೇಖಕರು: ಎಸ್.ಎಲ್.ಭೈರಪ್ಪ.
ಡಾ.ಎಸ್.ಎಲ್.ಭೈರಪ್ಪನವರು ನಮ್ಮ ಕಾಲದ, ನಮ್ಮೊಡನಿರುವ ಕನ್ನಡದ ಸುಪ್ರಸಿದ್ಧ ಕಾದಂಬರಿಕಾರರು. ಅವರು ಭಾಷಾಶಾಸ್ತ್ರ ವಿದ್ವಾಂಸರಾಗಿ, ಸಂಸ್ಕೃತಿಯ ಚಿಂತಕರಾಗಿ, ವಿಶಿಷ್ಟ ಸ್ಥಾನ ಗಳಿಸಿದವರು. ಕನ್ನಡದಲ್ಲಿ ಇವರಿಂದ ರಚನೆಯಾದ ಇಪ್ಪತ್ತೈದು ಕಾದಂಬರಿಗಳು ಓದುಗರ ಅಪಾರ ಒತ್ತಾಯದ ಮೇರೆಗೆ ಹಲವಾರು ಮರು ಮುದ್ರಣವಾಗಿರುವುದು ವಿಶೇಷ. ಅಷ್ಟೇ ಅಲ್ಲದೆ ಕೆಲವು ಕಾದಂಬರಿಗಳು ವಿವಿಧ ಭಾಷೆಗಳಿಗೆ...
ಆ ಒಂದು ಕಪ್ಪುಚುಕ್ಕೆ.
ಮಾರ್ಕೆಟ್ಟಿನಿಂದ ತಂದ ತರಕಾರಿ, ಸೊಪ್ಪುಗಳನ್ನು ವಿಂಗಡಿಸಿ ಅವುಗಳನ್ನು ಫ್ರಿಜ್ಜಿನಲ್ಲಿ ಇಡುವ ಕೆಲಸದಲ್ಲಿ ನಿರತಳಾಗಿದ್ದ ಸಂಧ್ಯಾಳಿಗೆ ಕಾಲಿಂಗ್ ಬೆಲ್ಲು ಸದ್ದಾದದ್ದು ಜೊತೆಯಲ್ಲೇ “ಮಮ್ಮೀ” ಎಂಬ ಕೂಗು ಎಚ್ಚರಿಸಿತು. ಓಹೋ ನನ್ನ ಚಿನಕುರುಳಿ ಪಟಾಕಿ ‘ಸಿರಿ’ ಇದೇನು ಇಷ್ಟು ಬೇಗ ಬಂದಿದ್ದಾಳಲ್ಲಾ. ಬೆಳಗ್ಗೆ ಸ್ಕೂಲಿಗೆ ಹೊರಡುವಾಗಲೇ “ಮಮ್ಮೀ ಇವತ್ತು ಸ್ಪೆಷಲ್...
ಶ್ರದ್ಧಾಂಜಲಿ
ಆಫೀಸಿನಿಂದ ಮನೆಗೆ ಬಂದ ಚಂದ್ರು ಫ್ರೆಶ್ಅಪ್ ಆಗಿ ಸೋಫಾದ ಮೇಲೆ ಕುಳಿತು ಅವತ್ತಿನ ಪೇಪರ್ ಕೈಗೆತ್ತಿಕೊಂಡ. ಒಂದು ಕೈಯಲ್ಲಿ ಒಗ್ಗರಣೆ ಹಾಕಿದ್ದ ಪುರಿ ಇದ್ದ ತಟ್ಟೆ ಮತ್ತೊಂದರಲ್ಲಿ ನೀರಿನ ಲೋಟದೊಂದಿಗೆ ಬಂದಳು ಚಂದ್ರುವಿನ ಮಡದಿ ಸುಮ. ಅದನ್ನು ಅವನ ಮುಂದಿನ ಟೀಪಾಯಿಯ ಮೇಲಿಟ್ಟು “ತಿನ್ನುತ್ತಿರಿ ನಾನು ಕಾಫಿ...
ವಾಟ್ಸಾಪ್ ಕಥೆ 59: ವಾಸ್ತವಿಕತೆಯ ಅರಿವು.
ಈಗಿನ ಯುವಕರು ಕಾಲೇಜಿಗೆ ವ್ಯಾಸಂಗಕ್ಕಾಗಿ ಸೇರಿದರೆ ಅವರು ಬಯಸಿದ್ದನ್ನೆಲ್ಲ ಅಪ್ಪ, ಅಮ್ಮ ತೆಗೆಸಿಕೊಡಲೇಬೇಕೆಂದು ಹಟಮಾಡುತ್ತಾರೆ. ಅಪ್ಪನ ಹಣಕಾಸು ಪರಿಸ್ಥಿತಿಯೇನು ಎಂಬುದನ್ನು ಅವರು ತಿಳಿದುಕೊಳ್ಳಲು ಪ್ರಯತ್ನಿಸುವುದೇ ಇಲ್ಲ. ಹೀಗೆ ಒಬ್ಬ ಮಗನು ಇಂಜಿನಿಯರಿಂಗ್ ಕಾಲೇಜಿಗೆ ಸೇರಿದ. ಅವನ ತಂದೆ ಕೆಳಮಧ್ಯಮ ವರ್ಗದ ಕಾರ್ಮಿಕರು. ಕಷ್ಟಪಟ್ಟು ಹುಡುಗನನ್ನು ಓದಿಸುತ್ತಿದ್ದರು. ತನ್ನ...
ಯಾರು ಹಿತವರು?
ಬೆಳಗಿನ ವಾಕಿಂಗ್ ಮುಗಿಸಿ ಮನೆಯಕಡೆಗೆ ಹಾದಿಹಿಡಿದಿದ್ದರು ಕುಮುದಾ, ಸದಾನಂದ ದಂಪತಿಗಳು. ಮನೆಯ ಗೇಟಿನಬಳಿ ನಿಂತಿದ್ದ ತಮ್ಮ ಚಿಕ್ಕಪ್ಪನ ಮಗಳು ರೇವತಿಯನ್ನು ಕಂಡು ಅಚ್ಚರಿಪಟ್ಟರು ಸದಾನಂದ. “ಇದೇನೇ ಕುಮುದಾ ಬೆಳಗ್ಗೆ ಬೆಳಗ್ಗೇನೆ ಇವಳಿಲ್ಲಿ? ಮತ್ತೇನು ಯಡವಟ್ಟು ಮಾಡಿಕೊಂಡು ಬಂದಿದ್ದಾಳೋ ಈ ಹುಡುಗಿ? ಪಾಪ ಬಂಗಾರದಂತಹ ಗಂಡ, ಇವಳ ಯಾವ...
ವಾಟ್ಸಾಪ್ ಕಥೆ 58: ಆಲೋಚಿಸಿ ಕೆಲಸ ಮಾಡಬೇಕು.
ಒಂದು ಮರಳುಗಾಡಿನಲ್ಲಿ ಒಬ್ಬ ಪ್ರಯಾಣಿಸುತ್ತ ದಾರಿತಪ್ಪಿದ. ಜೋರಾದ ಬಿರುಗಾಳಿ ಬೀಸಿತು. ಎಲ್ಲೆಲ್ಲೂ ಮರಳು. ಅವನಿಗೆ ತನ್ನ ಗುಂಪಿನವರು ಎಲ್ಲಿದ್ದಾರೆಂಬುದು ತಿಳಿಯದೆ ಸುಮ್ಮನೆ ಅಲೆದಾಡಿದ. ಮೇಲೆ ಸುಡುತ್ತಿರುವ ಸೂರ್ಯನ ಬಿಸಿಲು, ಕೆಳಗೆ ಕಾಯ್ದು ಸುಡುತ್ತಿರುವ ಮರಳು. ಜನವಸತಿ ಎಲ್ಲಿಯಾದರೂ ಇದ್ದರೆ ಸ್ವಲ್ಪ ನೀರನ್ನಾದರೂ ಕುಡಿಯಬಹುದೆಂದು ಹುಡುಕಾಡಿದ. ಅವನಲ್ಲಿದ್ದ ನೀರಿನ...
ವಿಶ್ವ ಮಹಿಳಾ ದಿನಾಚರಣೆ.
ವಿಶ್ವ ಮಹಿಳಾ ದಿನವನ್ನು ಮಾರ್ಚಿ ತಿಂಗಳ 8 ನೆಯ ತಾರೀಖಿನಂದು ಆಚರಿಸುತ್ತಾರೆ. ಇದು ಏಕೆ? ಎಂದಿನಿಂದ ಪ್ರಾರಂಭವಾಯಿತು? ಇದರ ಮೂಲ ಉದ್ದೇಶವೇನು? ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುವ ಪ್ರಯತ್ನ ಮಾಡುತ್ತೇನೆ. ಇದನ್ನು ಮಹಿಳೆಯರ ಹಕ್ಕುಗಳ ರಕ್ಷಣೆ, ಸಮಾನತೆ, ಮತ್ತು ಶೋಷಣೆಗಳ ವಿರುದ್ಧ ಹಿಂದೆ ನಡೆದ ಪ್ರತಿಭಟನೆಯ ಸ್ಮರಣೆಗಾಗಿ...
ವಾಟ್ಸಾಪ್ ಕಥೆ 57 : ಸೂಕ್ತ ಸಲಹೆ.
ಒಂದೂರಿನಲ್ಲಿ ಒಬ್ಬ ರಾಜನಿದ್ದ. ಆತನಿಗೆ ತನ್ನ ಅಕ್ಕಪಕ್ಕದ ರಾಜ್ಯಗಳನ್ನೆಲ್ಲ ಗೆದ್ದು ತನ್ನ ರಾಜ್ಯವನ್ನು ಇನ್ನಷ್ಟು ವಿಸ್ತರಿಸಬೇಕೆಂಬ ಆಸೆ. ಅದಕ್ಕಾಗಿ ಹಲವಾರು ಬಾರಿ ಪ್ರಯತ್ನಿಸಿದರೂ ಏಕೋ ಪ್ರತಿ ಬಾರಿಯೂ ಅವನಾಸೆ ಈಡೇರಲಿಲ್ಲ. ಅವನಿಗೆ ನಿರಾಸೆಯಾಯಿತು. ಹೀಗೇ ಏನು ಮಾಡಬೇಕೆಂಬುದು ತಿಳಿಯದೇ ಆಲೋಚನೆಯಲ್ಲಿ ಮುಳುಗಿದ್ದ. ಒಮ್ಮೆ ಮನರಂಜನೆಗಾಗಿ ಬೇಟೆಯಾಡಲು ಹೋದ....
ವಾಟ್ಸಾಪ್ ಕಥೆ 56: ಮಾಡದವರ ಪಾಪ ಆಡಿದವರ ಬಾಯಲ್ಲಿ.
ಒಂದೂರಿನಲ್ಲಿ ಒಬ್ಬ ರಾಜ ವಿಶೇಷ ದಿನಗಳಲ್ಲಿ ಬ್ರಾಹ್ಮಣರಿಗೆ ಅನ್ನ ಸಂತರ್ಪಣೆ ಮಾಡಿಸುತ್ತಿದ್ದ. ಒಂದು ಬಾರಿ ದೊಡ್ಡದೊಂದು ಬಯಲಿನಲ್ಲಿ ಆಹ್ವಾನಿತರು ಸಾಲಾಗಿ ಊಟಕ್ಕೆ ಕುಳಿತಿದ್ದರು. ಸಿದ್ಧ ಪಡಿಸಿದ್ದ ಆಹಾರದ ಮುಖ್ಯ ಖಾದ್ಯಗಳನ್ನು ಅಲ್ಲಿಗೆ ಬಂದಿದ್ದ ರಾಜನು ತಾನೇ ಸ್ವಹಸ್ತದಿಂದ ಬ್ರಾಹ್ಮಣರಿಗೆ ಬಡಿಸಿದ. ಅದೇ ವೇಳೆಗೆ ಆಕಾಶದಲ್ಲಿ ಗಿಡುಗವೊಂದು ನಾಗರ...
ನಿಮ್ಮ ಅನಿಸಿಕೆಗಳು…