ಕಾದಂಬರಿ : ತಾಯಿ – ಪುಟ 18
(ಹಿಂದಿನ ಸಂಚಿಕೆಯಿಂದ ಮುಂದುವರಿದುದು)ಮರುದಿನ ಬೆಳಿಗ್ಗೆ ಗೋದಾಮಣಿ ಹೊರಟರು. ಮಧ್ಯಾಹ್ನ ಭಾಸ್ಕರ ಬಂದು ಲೆಕ್ಕ ನೋಡಿದ. ಅವನು ಊಟ ಮಾಡಿಕೊಂಡು ಹೊರಟ.ಸಾಯಂಕಾಲ ಕಾಫಿ ಕುಡಿಯುವಾಗ ರಾಜಲಕ್ಷ್ಮಿ ಕೇಳಿದರು.“ಚಿನ್ಮಯಿ ಎಲ್ಲಿ ಗೌರಮ್ಮ?”“ಅವಳು ಫ್ರೆಂಡ್ಸ್ ಜೊತೆ ಕೆ.ಆರ್.ಎಸ್ಗೆ ಹೋದಳು”“ಹೇಗೆ ಓದ್ತಾಯಿದ್ದಾಳೆ?”“ನಂಗೇನು ಗೊತ್ತಾಗತ್ತಮ್ಮ. ಏನೋ ಯಾವಾಗಲೂ ಓದ್ತಾ ಬರೀತಾ ಇರ್ತಾಳೆ. ಅದೇನು ಓದ್ತಾಳೋ...
ನಿಮ್ಮ ಅನಿಸಿಕೆಗಳು…