Tagged: Aane Saaklau Horatavlu Kannada book by Sahana Kanthabail

4

‘ಆನೆ ಸಾಕಲು ಹೊರಟ’ ಸಹನಾ ಕಾಂತಬೈಲು

Share Button

ಮಾನವನ ಪ್ರಕೃತಿ ವಿರೋಧ  ಕೃತ್ಯಗಳಿಂದಾಗಿ,ಕಾಡಿನಲ್ಲಿ ಆಹಾರ ಸಿಗದೇ ನಾಡಿನತ್ತ ಲಗ್ಗೆ ಹಾಕುತ್ತಿರುವ ಆನೆಗಳಿಗೆ ಕಾಡಿನಲ್ಲಿಯೇ ಆಹಾರ ಲಭ್ಯವಾಗಬೇಕೆಂಬ ಸದುದ್ದೇಶವನ್ನುಹೊಂದಿದ ಸಹನಾ ಕಾಂತಬೈಲು ಅರಣ್ಯಾಧಿಕಾರಿಗಳ ಸಹಾಯದಿಂದ ಕಾಡಿನಲ್ಲಿ ಕಲ್ಲುಬಾಳೆಯ ಬೀಜಗಳನ್ನು ಬಿತ್ತಿ ಬೆಳೆಸಿದ ಸಾಹಸಿ ಮಹಿಳೆ. ಇವರು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ಕಾಂತಬೈಲಿನಲ್ಲಿ ವಾಸಿಸುವ ರೈತ...

Follow

Get every new post on this blog delivered to your Inbox.

Join other followers: